ಬ್ರೇಕಿಂಗ್ ನ್ಯೂಸ್
14-01-23 03:16 pm HK News Desk ಕರ್ನಾಟಕ
ಕೊಪ್ಪಳ, ಜ.14 : ಪ್ರೀತಿಸಲು ನಿರಾಕರಿಸಿದ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಕೊಂದು, ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಪಿಯುಸಿ ಓದುತ್ತಿರುವ 17 ವರ್ಷದ ಸುಮಾ ತೋಟದ ಕೊಲೆಯಾದ ಯುವತಿ. ಅದೇ ಗ್ರಾಮದ ಪ್ರಕಾಶ್ ಭಜಂತ್ರಿ(20) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ ಚಾಕು ಹಿಡಿದು ಸುಮಾ ಮನೆಗೆ ಹೋಗಿರುವುದನ್ನ ಸ್ಥಳೀಯರು ನೋಡಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದು ಹುಡುಗಿ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಅದರಂತೆ, ಹುಡುಗಿ ಸುಮಾ ತನ್ನನ್ನು ಮರೆತು ಬಿಡುವಂತೆ ಪ್ರಕಾಶಗೆ ಸೂಚಿಸಿದ್ದಳು ಎನ್ನಲಾಗಿದೆ. ಅದರ ಸಿಟ್ಟಿನಿಂದ ಪ್ರೇಮಿಯೇ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth slits girls throat for rejecting love in Koppal, commits suicide later.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm