ಬ್ರೇಕಿಂಗ್ ನ್ಯೂಸ್
14-01-23 03:16 pm HK News Desk ಕರ್ನಾಟಕ
ಕೊಪ್ಪಳ, ಜ.14 : ಪ್ರೀತಿಸಲು ನಿರಾಕರಿಸಿದ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಕೊಂದು, ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಪಿಯುಸಿ ಓದುತ್ತಿರುವ 17 ವರ್ಷದ ಸುಮಾ ತೋಟದ ಕೊಲೆಯಾದ ಯುವತಿ. ಅದೇ ಗ್ರಾಮದ ಪ್ರಕಾಶ್ ಭಜಂತ್ರಿ(20) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ ಚಾಕು ಹಿಡಿದು ಸುಮಾ ಮನೆಗೆ ಹೋಗಿರುವುದನ್ನ ಸ್ಥಳೀಯರು ನೋಡಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದು ಹುಡುಗಿ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಅದರಂತೆ, ಹುಡುಗಿ ಸುಮಾ ತನ್ನನ್ನು ಮರೆತು ಬಿಡುವಂತೆ ಪ್ರಕಾಶಗೆ ಸೂಚಿಸಿದ್ದಳು ಎನ್ನಲಾಗಿದೆ. ಅದರ ಸಿಟ್ಟಿನಿಂದ ಪ್ರೇಮಿಯೇ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth slits girls throat for rejecting love in Koppal, commits suicide later.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm