ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm