ಬ್ರೇಕಿಂಗ್ ನ್ಯೂಸ್
16-01-23 10:41 am Bangalore Correspondent ಕರ್ನಾಟಕ
ಬೆಂಗಳೂರು, ಜ.16: ಅಂತೂ ಸಿಎಂ ಬೊಮ್ಮಾಯಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎನ್ನುವ ವದಂತಿ ಹರಡಿದೆ. ಜನವರಿ 17ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಲ್ಲವು ಓಕೆ ಆದಲ್ಲಿ ಜನವರಿ 17 ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.


ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿದ್ದಾರೆ. ಚುನಾವಣೆ ಮುಂದಿಟ್ಟು ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರವನ್ನೂ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ.
There are five vacant cabinet positions in Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm