ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm