ಬ್ರೇಕಿಂಗ್ ನ್ಯೂಸ್
16-01-23 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ ತಲಾ ರೂ. 2,000 ಸಹಾಯಧನ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ನಾ ನಾಯಕಿ' ಎಂಬ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರದರ್ಶನ ಮಾಡಿದರು.


ಸಾಂಕೇತಿಕವಾಗಿ ಚೆಕ್ ಪತ್ರವನ್ನು ಪ್ರಿಯಾಂಕ ಗಾಂಧಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಲ್ಲಿಸಿದರು. ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು.


ಕೈ ನಾರಿ ಶಕ್ತಿ ಪ್ರದರ್ಶನ ಹೆಸರಲ್ಲಿ ರಾಜ್ಯದಾದ್ಯಂತ ಮಹಿಳಾ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ಸೇರಿದ್ದರು. ಮಹಿಳೆಯರನ್ನು ಓಲೈಸಲು ಕಾಂಗ್ರೆಸ್, ರಾಜ್ಯದೆಲ್ಲೆಡೆ ಬಡ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ನೆರವು ನೀಡುವ ಘೋಷಣೆ ಮಾಡಿದೆ.
AICC general secretary Priyanka Gandhi-Vadra on Monday announced a monthly dole of Rs 2000 to each household led by women if the Congress is elected in the upcoming assembly elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm