ಬ್ರೇಕಿಂಗ್ ನ್ಯೂಸ್
16-01-23 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ ತಲಾ ರೂ. 2,000 ಸಹಾಯಧನ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ನಾ ನಾಯಕಿ' ಎಂಬ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರದರ್ಶನ ಮಾಡಿದರು.


ಸಾಂಕೇತಿಕವಾಗಿ ಚೆಕ್ ಪತ್ರವನ್ನು ಪ್ರಿಯಾಂಕ ಗಾಂಧಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಲ್ಲಿಸಿದರು. ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು.


ಕೈ ನಾರಿ ಶಕ್ತಿ ಪ್ರದರ್ಶನ ಹೆಸರಲ್ಲಿ ರಾಜ್ಯದಾದ್ಯಂತ ಮಹಿಳಾ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ಸೇರಿದ್ದರು. ಮಹಿಳೆಯರನ್ನು ಓಲೈಸಲು ಕಾಂಗ್ರೆಸ್, ರಾಜ್ಯದೆಲ್ಲೆಡೆ ಬಡ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ನೆರವು ನೀಡುವ ಘೋಷಣೆ ಮಾಡಿದೆ.
AICC general secretary Priyanka Gandhi-Vadra on Monday announced a monthly dole of Rs 2000 to each household led by women if the Congress is elected in the upcoming assembly elections.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm