ಬ್ರೇಕಿಂಗ್ ನ್ಯೂಸ್
17-01-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.17 : ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ಚಾಲಕರೊಬ್ಬರನ್ನು ರಸ್ತೆಯಲ್ಲಿ ಸವಾರ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮುತ್ತಪ್ಪ (71) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿ ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ್ದ ಆರೋಪಿ ಸಾಹಿಲ್ನನ್ನು (25) ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಆಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಮುತ್ತಪ್ಪ, ‘ನನ್ನ ಬೊಲೆರೊ ಕಾರು ಚಲಾಯಿಸಿಕೊಂಡು ಚಂದ್ರಾಲೇಔಟ್ನಲ್ಲಿರುವ ಕುವೆಂಪು ಭಾಷಾ ಪ್ರಾಧಿಕಾರ ಕಚೇರಿಗೆ ಹೊರಟಿದ್ದೆ. ಪಶ್ಚಿಮ ಕಾರ್ಡ್ ರಸ್ತೆಯ ಎಸ್ಬಿಐ ವೃತ್ತದ ಬಳಿ ಮೊಬೈಲ್ನಲ್ಲಿ ಮಾತನಾಡುತ್ತ ಅತೀ ವೇಗವಾಗಿ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದ ಸಾಹಿಲ್, ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದ. ಕಾರಿನಿಂದ ಇಳಿದಿದ್ದ ನಾನು, ಆತನನ್ನು ತಡೆದು ಪ್ರಶ್ನಿಸಲು ಮುಂದಾಗಿದ್ದೆ.’
‘ತನ್ನದೇನು ತಪ್ಪಿಲ್ಲವೆಂದು ಆತ ವಾದಿಸಿದ್ದ. ನಂತರ, ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಲು ಮುಂದಾದ. ಆಗ ನಾನು ಆತನ ಸ್ಕೂಟರ್ ಹಿಂದಿನಿಂದ ಹಿಡಿದುಕೊಂಡಿದ್ದೆ. ಆಗ ಆತ ಸ್ಕೂಟರ್ ನಿಲ್ಲಿಸದೇ ಅರ್ಧ ಕಿ.ಮೀ. ಎಳೆದೊಯ್ದ. ರಸ್ತೆಯಲ್ಲಿ ಹೊರಟಿದ್ದ ಜನರೇ ಆತನನ್ನು ತಡೆದರು. ಘಟನೆಯಿಂದ ನನ್ನ ಸೊಂಟ ಹಾಗೂ ಕೈಗೆ ಗಾಯವಾಗಿದೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Shocking video of a man being dragged on the streets of Bengaluru by a biker has emerged. The biker is said to have crashed into a car after which he tried to flee from the spot, the driver tried to hold on to him when he began to drag him & flee.Incident from Magadi road. pic.twitter.com/ybTB6LwXlU
— Deepak Bopanna (@dpkBopanna) January 17, 2023
Hit and run accident in Bangalore, old man dragged half kilometer for questioning biker.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm