ಬ್ರೇಕಿಂಗ್ ನ್ಯೂಸ್
18-01-23 10:08 pm Bangalore Correspondent ಕರ್ನಾಟಕ
ಬೆಂಗಳೂರು, ಜ.18 : ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನ 21ರ ಬದಲಾಗಿ 18ಕ್ಕೆ ಇಳಿಸಲು ಮುಂದಾಗಿದ್ದ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.
ಮದ್ಯ ಖರೀದಿ ಮತ್ತು ಕನಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 18 ಕ್ಕೆ ಇಳಿಸಲು 'ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967'ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯಿಂದ ಕರಡು ಪ್ರಸ್ತಾವನೆ ಪ್ರಕಟಿಸಿತ್ತು.
ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ ಮಾಡಿ ಕರಡು ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಿತ್ತು. ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದಂತೆ, ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಕೂಡ ಕಡು ಟೀಕೆ ಮಾಡಿದ್ದರು.
The Karnataka government has proposed changes to the Excise rules in the state to lower the legal age for the purchase of liquor from 21 years to 18 years. The proposal is based on the recommendation of a committee set up under retired bureaucrat V Yashwanth and is in response to demands from the liquor lobby. The Finance Department published a draft of the proposed changes on January 9 and is inviting objections from the public within 30 days.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm