ಬ್ರೇಕಿಂಗ್ ನ್ಯೂಸ್
18-10-20 01:11 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 18 : ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದು ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 2.5 ಕೇಜಿ ಚಿನ್ನ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದಾರೆ.
ಕಸ್ಟಮ್ಸ್ ಇಲಾಖೆಯ ಜಂಟಿ ಆಯ್ತುಕ ಎಂ.ಜೆ. ಚೇತನ್ ದೂರಿನ ಮೇರೆಗೆ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಇಲಾಖೆಯ ಸಹಾಯಕ ಆಯುಕ್ತ ವಿನೋದ್ ಚಿನ್ನಪ್ಪ ಮತ್ತು ಕೇಶವ್, ಸುಪರಿಟೆಂಡೆಂಟ್ ಎನ್. ಜಿ ರವಿಶೇಖರ್, ಕೆಬಿ ಲಿಂಗರಾಜು ಮತ್ತು ಖಾಸಗಿ ವ್ಯಕ್ತಿ ಎಸ್.ಟಿ ಹಿರೇಮಠ್ ವಿರುದ್ಧ ಎಫ್ಐರ್ ದಾಖಲಾಗಿದೆ.
ಕಳ್ಳ ಸಾಗಣೆಯ ಮೂಲಕ ದೇಶಕ್ಕೆ ಚಿನ್ನ ಸಾಗಿಸುವ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಆದರೆ, ಕಳೆದ 2012 ರಿಂದ 14ರ ಮಧ್ಯೆ 13 ಪ್ರಕರಣಗಳಲ್ಲಿ ಎರಡು ಕೇಜಿ 594 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಸಿಕ್ಕಿಬಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಕಾರ್ಗೋ ಗೋದಾಮಿನಲ್ಲಿ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಚಿನ್ನ ಈಗ ನಾಪತ್ತೆಯಾಗಿರುವುದು ಹೈದರಾಬಾದಿನ ವಿಚಕ್ಷಣ ದಳದ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ.
ಈ ವೇಳೆ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ವಿಚಕ್ಷಣ ದಳದ ಅಧಿಕಾರಿಗಳ ಮಾಹಿತಿಯ ಮೇರೆಗೆ ಕಸ್ಟಮ್ಸ್ ಇಲಾಖೆ ಆಯುಕ್ತ ಚೇತನ್ ದೂರು ನೀಡಿದ್ದರು. ಅದರಂತೆ ಸಿಬಿಐ ಅಧಿಕಾರಿಗಳು ಅ.12 ರಂದು ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
In a startling incident, as much as 2.5 kg of gold has gone missin from the cargo section of Bengaluru Kempegowda international godown. FIR has been registered against 5 custom officers.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm