ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm