ಬ್ರೇಕಿಂಗ್ ನ್ಯೂಸ್
18-10-20 09:32 pm Headline Karnataka News Network ಕರ್ನಾಟಕ
ಕಾಪು, ಅಕ್ಟೋಬರ್.18: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ.
ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಮೇಲಕ್ಕೆ ತಂದು ಆಕ್ಸಿಜನ್ ನೀಡಲಾಯಿತಾದರೂ ಅಷ್ಟರಲ್ಲೇ ರೂಪೇಶ್ ಮೃತಪಟ್ಟಿದ್ದರು ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ ಕಾರ್ತಿಕ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ
In an unfortunate incident, two youngsters from Bangalore met watery grave at Udupi Kaup beach here on the evening of Sunday October 18 evening. The deceased have been identified as Karthik (22), and Roopesh (21).
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm