ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm