ಬ್ರೇಕಿಂಗ್ ನ್ಯೂಸ್
24-01-23 10:02 pm HK News Desk ಕರ್ನಾಟಕ
ಬೆಳಗಾವಿ, ಜ 24: ಹಿಂದಿ ಚಲನಚಿತ್ರ ‘ಪಠಾಣ್’ ಪ್ರದರ್ಶನ ವಿರೋಧಿಸಿ, ನಗರದ ಸ್ವರೂಪ ಚಿತ್ರಮಂದಿರದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
‘ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರದಲ್ಲಿ ಅಶ್ಲೀಲ ದೃಶ್ಯಗಳಿವೆ. ಇಂಥ ಚಿತ್ರ ಪ್ರದರ್ಶಿಸಬಾರದು’ ಎಂದು ಯುವಕರು ಸಿನಿಮಾ ಥೇಟರ್ ಮುಂದೆ ಗಲಾಟೆ ಶುರು ಮಾಡಿದರು. ಅದಾದ ಬಳಿಕವೂ ಸಾಯಂಕಾಲದ ಪ್ರದರ್ಶನ ಆರಂಭಿಸಿದ್ದರಿಂದ ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
Miscreants throw stones at the movie theater in Belagavi for screening Pathaan Movie.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm