ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm