ಬ್ರೇಕಿಂಗ್ ನ್ಯೂಸ್
25-01-23 06:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ರಾಜ್ಯದಲ್ಲಿ ಪ್ರತಿ ಮತದಾರನಿಗೆ 6000 ರೂ. ಲಂಚದ ಬಹಿರಂಗ ಆಮಿಷ ಒಡ್ಡಿದ್ದಾರೆ. ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಪೊಲೀಸ್ ದೂರು ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಸರಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಮತದಾರರ ಖರೀದಿಗೆ ಸಂಚು ರೂಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ರಮೇಶ್ ಜಾರಕಿಹೊಳಿ ಸೇರಿ ಸಂಚು ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರ ಮೇಲೆ ದೂರು ಕೊಟ್ಟಿದ್ದೇವೆ ಎಂದರು.


ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಇವರಿಗೆ ಖಚಿತವಾಗಿದೆ. ಇಂದು ಲಂಚ ಇಲ್ಲದೇ ಕೆಲಸ ಆಗುತ್ತಿಲ್ಲ. ಲಂಚದಿಂದ ಬೇಕಾದಷ್ಟು ದುಡ್ಡು ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 5 ಕೋಟಿ ಮತದಾರರಿದ್ದಾರೆ. ಒಬ್ಬರಿಗೆ 6 ಸಾವಿರ ಆದರೇ 30 ಸಾವಿರ ಕೋಟಿ ಆಯ್ತು. ಅವರನ್ನು ಖರೀದಿ ಮಾಡಲು ಸಂಚು ನಡೆಸುತ್ತಿದ್ದು, ಈ ಬಗ್ಗೆ ದೂರು ನೀಡಿದ್ದೇವೆ ಎಂದಿದ್ದಾರೆ.
Karnataka Pradesh Congress Committee (KPCC) has accused the ruling BJP leaders of ‘hatching a conspiracy’ to woo voters in the forthcoming Legislative Assembly elections by distributing ₹30,000 crore, and urged the police to register a case against Chief Basavaraj Bommai, BJP national president J.P. Nadda, State BJP president Nalin Kumar Kateel and former Minister and BJP MLA Ramesh Jarkiholi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm