ಬ್ರೇಕಿಂಗ್ ನ್ಯೂಸ್
25-01-23 08:53 pm HK News Desk ಕರ್ನಾಟಕ
ಹಾಸನ, ಜ.25 : ಹಾಸನದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಗಾಂಧಿ ಭವನದಲ್ಲಿ ಸಿಕ್ಸ್ ಪ್ಯಾಕ್ ರೀತಿಯ ಕಂಚಿನ ಗಾಂಧಿ ಪ್ರತಿಮೆ ನಿರ್ಮಿಸಲಾಗಿದೆ. ಹಾಸನದ ಎಂಜಿ ರಸ್ತೆಯಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದ್ದು ಮಹಾತ್ಮ ಗಾಂಧೀಜಿಯನ್ನು ಸಿಕ್ಸ್ ಪ್ಯಾಕ್ ರೀತಿ ದಷ್ಟಪುಷ್ಟವಾಗಿ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಗಾಂಧಿ ಭವನದ ಆವರಣದಲ್ಲಿ ದಂಡಿ ಮಾರ್ಚ್ ಕಲಾಕೃತಿ ಹಾಗು ಮಹಾತ್ಮಾಗಾಂಧಿ ಪ್ರತಿಮೆ ನಿರ್ಮಿಸಿದ್ದು ಕಲಾವಿದರು ವಿಕೃತವಾಗಿ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ವಿಕೃತವಾಗಿ ಕಲಾಕೃತಿ ನಿರ್ಮಾಣಕ್ಕೆ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹ, ತಲೆ, ದೇಹದ ಭಾಗಗಳಿಗೆ ತಾಳೆಯೇ ಇಲ್ಲದಂತೆ ಮೂರ್ತಿಗಳ ನಿರ್ಮಾಣ ಮಾಡಲಾಗಿದೆ. ಬೇಕಾಬಿಟ್ಟಿಯಾಗಿ ಕಲಾಕೃತಿಗಳನ್ನ ನಿರ್ಮಿಸಲಾಗಿದೆ. ಕೂಡಲೇ ಮಹಾತ್ಮ ಗಾಂಧಿಯ ಮೂರ್ತಿಯನ್ನು ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ. ಈ ನಡುವೆ, ಗಾಂಧಿ ಭವನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಜ.26ರಂದು ಉದ್ಘಾಟನೆಗೆ ಸಿದ್ದತೆ ಮಾಡಲಾಗಿದೆ.
Hassan Gandhi Statue Controversy, Six pack Gandhiji ready for inauguration by CM Bommai sparks controversy.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm