ಬ್ರೇಕಿಂಗ್ ನ್ಯೂಸ್
25-01-23 08:53 pm HK News Desk ಕರ್ನಾಟಕ
ಹಾಸನ, ಜ.25 : ಹಾಸನದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಗಾಂಧಿ ಭವನದಲ್ಲಿ ಸಿಕ್ಸ್ ಪ್ಯಾಕ್ ರೀತಿಯ ಕಂಚಿನ ಗಾಂಧಿ ಪ್ರತಿಮೆ ನಿರ್ಮಿಸಲಾಗಿದೆ. ಹಾಸನದ ಎಂಜಿ ರಸ್ತೆಯಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದ್ದು ಮಹಾತ್ಮ ಗಾಂಧೀಜಿಯನ್ನು ಸಿಕ್ಸ್ ಪ್ಯಾಕ್ ರೀತಿ ದಷ್ಟಪುಷ್ಟವಾಗಿ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಗಾಂಧಿ ಭವನದ ಆವರಣದಲ್ಲಿ ದಂಡಿ ಮಾರ್ಚ್ ಕಲಾಕೃತಿ ಹಾಗು ಮಹಾತ್ಮಾಗಾಂಧಿ ಪ್ರತಿಮೆ ನಿರ್ಮಿಸಿದ್ದು ಕಲಾವಿದರು ವಿಕೃತವಾಗಿ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ವಿಕೃತವಾಗಿ ಕಲಾಕೃತಿ ನಿರ್ಮಾಣಕ್ಕೆ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹ, ತಲೆ, ದೇಹದ ಭಾಗಗಳಿಗೆ ತಾಳೆಯೇ ಇಲ್ಲದಂತೆ ಮೂರ್ತಿಗಳ ನಿರ್ಮಾಣ ಮಾಡಲಾಗಿದೆ. ಬೇಕಾಬಿಟ್ಟಿಯಾಗಿ ಕಲಾಕೃತಿಗಳನ್ನ ನಿರ್ಮಿಸಲಾಗಿದೆ. ಕೂಡಲೇ ಮಹಾತ್ಮ ಗಾಂಧಿಯ ಮೂರ್ತಿಯನ್ನು ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ. ಈ ನಡುವೆ, ಗಾಂಧಿ ಭವನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಜ.26ರಂದು ಉದ್ಘಾಟನೆಗೆ ಸಿದ್ದತೆ ಮಾಡಲಾಗಿದೆ.
Hassan Gandhi Statue Controversy, Six pack Gandhiji ready for inauguration by CM Bommai sparks controversy.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm