ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm