ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm