ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm