ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.
ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm