ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm