ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm