ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am