ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm