ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm