ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm