ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm