ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm