ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.
ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm