ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm