ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm