ಬ್ರೇಕಿಂಗ್ ನ್ಯೂಸ್
19-10-20 08:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್19: ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನಗಳನ್ನು ಹತ್ತುವವರು ಇನ್ಮುಂದೆ ಎಚ್ಚರಿಕೆಯಿಂದಿರಬೇಕು. ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಹೆಲ್ಮೆಟ್ ಹಾಕದಿದ್ದರರೆ ದಂಡದ ಜೊತೆ ಮೂರು ತಿಂಗಳು ನಿಮ್ಮ ಚಾಲನಾ ಪರವಾನಿಗೆ (ಡಿಎಲ್) ರದ್ದಾಗಲಿದೆ. ಮೋಟಾರು ಕಾಯ್ದೆ 1988ರ ಕಲಂ 194ರ ಅನ್ವಯ ಸರ್ಕಾರ ಆದೇಶಿಸಿದೆ.

4 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಹಿಂಬದಿ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 230 ಉಪ ನಿಯಮ (1)ರ ಪ್ರಕಾರ ಎಲ್ಲ ದಿಚಕ್ರ ವಾಹನ ಸವಾರರು, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದೇ ಸಂಚರಿಸುವ ಪರಿಣಾಮವಾಗಿ ರಸ್ತೆ ಅಪಘಾತಗಳಲ್ಲಿ ಸವಾರರು ಸಾವನ್ನಪ್ಪುತ್ತಿದ್ದಾರೆ. ಇಂತಹ ಮರಣ/ತೀವ್ರತರವಾದ ಗಾಯಗಳನ್ನ ತಡೆಗಟ್ಟಲು ಮೋಟಾರು ವಾಹನಗಳ ಕಾಯ್ದೆಯಡಿ ದಂಡ ಮತ್ತು ಡಿಎಲ್ ಅಮಾನತುಗೊಳಿಸಲು ಸರ್ಕಾರ ಮುಂದಾಗಿದೆ.
If Two Wheeler riders are caught without wearing an Helmet in Karnataka the traffic cops will suspend your DL for 3 months with a fine. State Transport Authority issues news orders.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm