ಬ್ರೇಕಿಂಗ್ ನ್ಯೂಸ್
02-02-23 10:24 pm HK News Desk ಕರ್ನಾಟಕ
ಕಾರ್ಕಳ, ಫೆ.2 : ಹೊರನಾಡು ದೇವಸ್ಥಾನಕ್ಕೆ ತೆರಳಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾರ್ಕಳ ತಾಲೂಕಿನ ಮಾಳ ಗೇಟ್ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಮಂಗಳೂರಿನ ಕರಾವಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ವೈಭವ್ (21) ಮೃತ ಯುವಕ. ಈತ ತನ್ನ ಸ್ನೇಹಿತೆ ಕೋಲಾರ ಮೂಲದ ವಿದ್ಯಾರ್ಥಿನಿ ಜೊತೆಗೆ ಬೈಕಿನಲ್ಲಿ ಹೊರನಾಡು ದೇವಸ್ಥಾನಕ್ಕೆ ತೆರಳಿದ್ದರು.
ಸಂಜೆ ವೇಳೆಗೆ ಹಿಂತಿರುಗುತ್ತಿದ್ದಾಗ ಬೈಕಿನ ಮೇಲೆ ಟ್ಯಾಂಕರ್ ಹರಿದಿದೆ. ಇದರಿಂದ ಸವಾರ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ವಿದ್ಯಾರ್ಥಿನಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ.
A medical student was killed and another seriously injured after the bike they were travelling in collided with a tanker. The accident happened here on the Bajagoli – Mala highway. The duo were riding on a bike when the accident happened. The deceased student has been identified as Vaibha, a native of Maharashtra state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm