ಬ್ರೇಕಿಂಗ್ ನ್ಯೂಸ್
04-02-23 10:17 pm HK News Desk ಕರ್ನಾಟಕ
ತುಮಕೂರು, ಫೆ.4 : ತಾನು ಯಾವುದೇ ಪ್ರಣಾಳಿಕೆ ಸಮಿತಿಗೂ ರಾಜಿನಾಮೆ ನೀಡಿಲ್ಲ. ಅದೆಲ್ಲ ಊಹಾಪೋಹ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 3 ಗಂಟೆ ಕಾಲ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗ್ಬೇಕು. ಚುನಾವಣೆಗೆ ನಮ್ಮ ಪಕ್ಷದ ರಣನೀತಿ ಏನು ಇರಬೇಕು. ಚುನಾವಣಾ ಪ್ರಣಾಳಿಕೆಗಳು ಹೇಗೆ ಇರ್ಬೇಕು. ಜನ ಇದನ್ನೆಲ್ಲ ಒಪ್ತರಾ ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಸುರ್ಜೇವಾಲ ಮತ್ತು ತನ್ನ ಭೇಟಿಯನ್ನೂ ಬೇರೆ ರೀತಿ ಬಿಂಬಿಸಲಾಗಿದೆ. ಕಾಂಗ್ರೆಸ್ ಹೊರಡಿಸಿದ ಎಲ್ಲ ಪ್ರಣಾಳಿಕೆಗಳು ನನ್ನ ಗಮನಕ್ಕೆ ಬಂದಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಮಾಡಿದ್ದೇವೆ. ಕೆಲವರು ನಮ್ಮಲ್ಲಿ ಅಸಮಾಧಾನ ತರೋಕೆ ಈ ರೀತಿ ಮಾಡ್ತಿದ್ದಾರೆ. ಗೃಹ ಲಕ್ಷ್ಮೀ ಭಾಗ್ಯ ಪ್ರಣಾಳಿಕೆಗೆ ಕೆಲವರು ಎಲ್ಲಿಂದ ಹಣ ತರ್ತಿರಾ ಅಂದ್ರು, ಅದಕ್ಕೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ನಾವು ಜನರಿಗೆ ಪ್ರಣಾಳಿಕೆ ಕೊಟ್ಟ ಮೇಲೆ ಅದನ್ನು ಜಾರಿಗೆ ತರಬೇಕು. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. 1ರಿಂದ 5ನೇ ತರಗತಿ ವರೆಗೆ ಸರಕಾರಿ ಶಾಲೆ ಮಕ್ಕಳನ್ನು ಕಳುಹಿಸುವ ಎಸ್ಸಿ, ಎಸ್ಟಿ ಸಮುದಾಯದ ಕುಟುಂಬಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಅದಕ್ಕಾಗಿ ವರ್ಷಕ್ಕೆ 3600 ಕೋಟಿ ಹಣ ಬೇಕಾಗುತ್ತದೆ. ಅದರ ಬಗ್ಗೆ ತೀರ್ಮಾನ ಮಾಡಿದ್ದೀವಿ. ನಿನ್ನೆ ಚಿತ್ರದುರ್ಗದಲ್ಲಿ 10 ಪ್ರಣಾಳಿಕೆಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ನಾನು 8 ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿದ್ದೆ. 224 ಕ್ಷೇತ್ರದಲ್ಲೂ ಸಹ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಯಾರು ಅಂತ ತೀರ್ಮಾನ ಆಗ್ಬೇಕು ಎಂದರು.
G Parameshwara resignation to the party, clarifies stating haven't resigned. Karnataka Congress leader G Parameshwara rebelled against his party and resigned from Congress' poll manifesto committee ahead of the state Assembly elections, scheduled for this year. This came after the Congress leader was allegedly dissatisfied with the way the grand old party was progressing in Karnataka before the polls.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm