ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm