ಬ್ರೇಕಿಂಗ್ ನ್ಯೂಸ್
07-02-23 04:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7 : ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಕೀಳುಮಟ್ಟದ ಹೇಳಿಕೆಯನ್ನು ಈವರೆಗೆ ಆಡಿದ್ದಿಲ್ಲ, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಈ ರೀತಿ ಹೇಳಿಕೆ ನೀಡಿ, ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಾ ಇದ್ದಾರೆ ಎಂದರು.
ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ನಮ್ಮ ಪಕ್ಷದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
Except Kumaraswamy no one has the opportunity to be the CM from JDS slams Ashwath Narayan.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm