ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm