ಬ್ರೇಕಿಂಗ್ ನ್ಯೂಸ್
09-02-23 01:05 pm HK News Desk ಕರ್ನಾಟಕ
ಕಲಬುರಗಿ, ಫೆ.9: ಬಿಜೆಪಿ ಸಂಸದ ತೇಜಸ್ವಿ ಆತ ಸೂರ್ಯನಲ್ಲ ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂತಲೇ ಕರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರೂ ಸಹ ಖಂಡಿಸಿಲ್ಲ ಎಂದು ಹೇಳಿದರು.

ಕಾರ್ಪೊರೇಟ್ ವಲಯದ 14 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗುತ್ತಿಲ್ಲ ಬಿಜೆಪಿ ಪಕ್ಷದವರಿಗೆ ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದರೆ, ಇದು ಬಿಜೆಪಿಯ ಆಂತರಿಕ ಚಿಂತನೆ. ಇದರ ಬಗ್ಗೆ ಜನರೇ ನಿರ್ಧರಿಸಬೇಕು ಎಂದು ಏಕವಚನದಲ್ಲೇ ಕಿಡಿಕಾರಿದರು.
#Farmersloan waiving is a national loss says #MPTejaswisurya in #Mangalore pic.twitter.com/JUNc4FrntK
— Headline Karnataka (@hknewsonline) February 5, 2023
Tejasvi Surya over farmers loan waiver remark, Siddaramaiah slams surya says hes a amavasya speaking to Media persons at Kalburgi. Speaking at a Congress Prajadhvani programme at depot ground in Chittapur in Kalaburagi district on Wednesday, the leader of opposition in the assembly said BJP too may have a similar opinion on farm loan waivers. The BJP government never waived off farmers’ loan in country, he said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm