ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm