ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm