ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm