ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm