ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm