ಬ್ರೇಕಿಂಗ್ ನ್ಯೂಸ್
20-10-20 04:06 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 20 : 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಲಪಟಾಯಿಸಿ ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸರು ವಿಮಾನದಲ್ಲಿ ತೆರಳಿ ಬಂಧಿಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಂಧಿತ ಆರೋಪಿ ಮೂಲತಃ ಪಶ್ಚಿಮ ಬಂಗಾಳದವನಾಗಿದ್ದು ಬೆಂಗಳೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದನು. ಉದ್ಯೋಗದಾತನ ಕುಟುಂಬ ಸದಸ್ಯರೊಬ್ಬರಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದ್ದರಿಂದ ಮನೆಯವರೆಲ್ಲ ಆತನ ಶುಶ್ರೂಷೆಯಲ್ಲಿ ನಿರತರಾಗಿದ್ದರು. ಇದನ್ನು ಮನಗಂಡ ಆರೋಪಿ ಮನೆಯಲ್ಲಿದ್ದ ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ.
ವಿಷಯವನ್ನರಿತ ಮನೆಯವರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಕಳ್ಳ ಯಶವಂತಪುರ ರೈಲ್ವೆ ನಿಲ್ದಾಣದಿಂದ ಕೊಲ್ಕತ್ತಾದೆಡೆಗೆ ಪರಾರಿಯಾಗುವ ಯೋಜನೆ ಹಾಕಿದ್ದ. ವಿಷಯ ತಿಳಿದ ಪೊಲೀಸರು ಕೂಡಲೇ ವಿಮಾನವನ್ನೇರಿ ಕಳ್ಳ ಕೋಲ್ಕತ್ತಾ ತಲುಪುವ ಮೊದಲೇ ಆರೋಪಿಯನ್ನು ಬಂಧಿಸಿದ್ದಾರೆ.
In a hot chase, police flew to Kolkata to catch a domestic help who had fled by train after allegedly stealing gold and diamond jewellery from his employer in Bengaluru. Police were waiting for him at the Howrah railway station before the train reached there.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm