ಬ್ರೇಕಿಂಗ್ ನ್ಯೂಸ್
11-02-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಅಲ್ ಖೈದಾ ಪರ ಉಗ್ರನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ.
ರಾಜ್ಯದ ಆಂತರಿಕ ಗುಪ್ತಚರ ಪಡೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ನೆಲೆಸಿದ್ದ ಆರಿಫ್ ಬಂಧಿತ ವ್ಯಕ್ತಿ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಈತ, ವರ್ಕ್ ಫ್ರಂ ಹೋಂ ಕೆಲಸ ಮಾಡ್ತಾ ಇದ್ದ. ಇದೇ ವೇಳೆ, ಆಲ್ಖೈದಾ ಜೊತೆ ಸಂಪರ್ಕ ಸಾಧಿಸಿ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದ.
ಡಾರ್ಕ್ ನೆಟ್ ಹಾಗೂ ಟೆಲಿಗ್ರಾಂ ಮೂಲಕ ಆಲ್ಖೈದಾ ಜೊತೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ದಳ ಪತ್ತೆ ಮಾಡಿದೆ. ಕಳೆದೆರಡು ವರ್ಷಗಳಿಂದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ನಡುವೆ, ಹಲವು ಬಾರಿ ಸಿರಿಯಾಗೆ ಹೋಗಿರೋದ್ರ ಬಗ್ಗೆಯೂ ತನಿಖಾ ತಂಡ ಮಾಹಿತಿ ಕಲೆಹಾಕಿದೆ.
In a massive development, suspected terrorist Arif has been arrested in Bengaluru under a joint operation carried out by the Internal Security Department (ISD) and the National Investigation Agency (NIA) on Saturday morning.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm