ಬ್ರೇಕಿಂಗ್ ನ್ಯೂಸ್
11-02-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಅಲ್ ಖೈದಾ ಪರ ಉಗ್ರನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ.
ರಾಜ್ಯದ ಆಂತರಿಕ ಗುಪ್ತಚರ ಪಡೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ನೆಲೆಸಿದ್ದ ಆರಿಫ್ ಬಂಧಿತ ವ್ಯಕ್ತಿ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಈತ, ವರ್ಕ್ ಫ್ರಂ ಹೋಂ ಕೆಲಸ ಮಾಡ್ತಾ ಇದ್ದ. ಇದೇ ವೇಳೆ, ಆಲ್ಖೈದಾ ಜೊತೆ ಸಂಪರ್ಕ ಸಾಧಿಸಿ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದ.
ಡಾರ್ಕ್ ನೆಟ್ ಹಾಗೂ ಟೆಲಿಗ್ರಾಂ ಮೂಲಕ ಆಲ್ಖೈದಾ ಜೊತೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ದಳ ಪತ್ತೆ ಮಾಡಿದೆ. ಕಳೆದೆರಡು ವರ್ಷಗಳಿಂದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ನಡುವೆ, ಹಲವು ಬಾರಿ ಸಿರಿಯಾಗೆ ಹೋಗಿರೋದ್ರ ಬಗ್ಗೆಯೂ ತನಿಖಾ ತಂಡ ಮಾಹಿತಿ ಕಲೆಹಾಕಿದೆ.
In a massive development, suspected terrorist Arif has been arrested in Bengaluru under a joint operation carried out by the Internal Security Department (ISD) and the National Investigation Agency (NIA) on Saturday morning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm