ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm