ಬ್ರೇಕಿಂಗ್ ನ್ಯೂಸ್
12-02-23 01:37 pm HK News Desk ಕರ್ನಾಟಕ
ಕಾರ್ಕಳ, ಫೆ.12: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ಡಿ.10ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ವರ್ಕ್ಶಾಪ್ ನಲ್ಲ್ ಕೆಲಸ ಮಾಡಿಕೊಂಡಿದ್ದು, ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loss in business 25 year old youth commits suicide by hanging to tree in Karkala.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm